ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ, ಬೆಳಗಾವಿ ಮಹಾನಗರ ಪಾಲಿಕೆ, ಮಂಡ್ಯ ನಗರ ಸಭೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿಯ ಸೇವೆಯನ್ನು ಕಾಯಂ ಸೇವೆಗೆ ಸಕ್ರಮಗೊಳಿಸುವ ಪ್ರಯುಕ್ತ ಪಾಲಿಕೆ ಸಭೆಯಲ್ಲಿ ವಿಷಯವನ್ನು ಮಂಡಿಸಿ ನಡವಳಿ ತಯಾರಿಸಿ ಸರ್ಕಾರದ ಅನುಮೋದನೆಗೆ ಸಲ್ಲಿಸಿರುವುದರಿಂದ ಈ ನಡವಳಿ ಆಧಾರದಲ್ಲಿ ಹೊರಗುತ್ತಿಗೆ ಸಿಬ್ಬಂದಿಯನ್ನು ಕಾಯಂ ಸೇವೆಗೆ ತೆಗೆದುಕೊಳ್ಳಬೇಕು ಎಂದರು.