ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಂಬಾರಾಯ ರುದ್ರವಾಡಿ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಪ್ರಭುಲಿಂಗ ಮಾನಕರ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜು ಲೇಂಗಟಿ, ಉಪಾಧ್ಯಕ್ಷ ಚಂದ್ರಕಾಂತ ಏರಿ, ಸತೀಶ ಜೋಶಿ, ಮಲ್ಲಿಕಾರ್ಜುನ ಹಾಗೂ ಜಿಲ್ಲೆಯ ಪ್ರಯೋಗಶಾಲಾ ಟೆಕ್ನಾಲಾಜಿಸ್ಟ್ಗಳು ಹಾಜರಿದ್ದರು.