ಎಐಟಿಯುಸಿ ಕಾರ್ಮಿಕ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುದೇವ ಯಳಸಂಗಿ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷೆ ಗೌರಮ್ಮ ಪಿ. ಪಾಟೀಲ, ಜನವಾದಿ ಮಹಿಳಾ ಸಂಘಟನೆ ರಾಜ್ಯ ಸಂಚಾಲಕಿ ಕೆ. ನೀಲಾ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಎಐಯುಟಿಯುಸಿ ಕಾರ್ಮಿಕ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಎಸ್.ಎಂ. ಶರ್ಮಾ, ಐಎನ್ ಟಿಯುಸಿ ಜಿಲ್ಲಾ ಅಧ್ಯಕ್ಷ ಅಶೋಕ ಘೂಳಿ, ಎನ್ ಸಿಎಲ್ ಜಿಲ್ಲಾ ಮುಖಂಡ ಶಂಕರ ಕಟ್ಟಿಸಂಗಾವಿ, ಡಾ.ಸೀಮಾ ದೇಶಪಾಂಡೆ, ರಾಧಾ, ಭೀಮಾಶಂಕರ ಪಾಣೆಗಾಂವ, ಹಣಮಂತ ಎಸ್.ಎಚ್, ಈರಣ್ಣ ಇಸಬಾ ಇತರರು ಇದ್ದರು.