ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುಲೇಪೇಟ: ಸೋರುವ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ, ವೈದ್ಯರಿಲ್ಲದೇ ರೋಗಿಗಳ ಪರದಾಟ

Published : 1 ಜುಲೈ 2024, 5:49 IST
Last Updated : 1 ಜುಲೈ 2024, 5:49 IST
ಫಾಲೋ ಮಾಡಿ
Comments
ಹೆಸರಿಗಷ್ಟೇ ಸಿಎಚ್‌ಸಿ ನಿರ್ಮಾಣವಾಗಿದ್ದು ರೋಗಿಗಳಿಗೆ ಚಿಕಿತ್ಸೆ ಸಿಗುತ್ತಿಲ್ಲ. ಚಿಕ್ಕಪುಟ್ಟ ಚಿಕಿತ್ಸೆಗೂ ಚಿಂಚೋಳಿಗೆ ತೆರಳಬೇಕಾಗಿದೆ. ಹಗಲು ರಾತ್ರಿ ವೈದ್ಯರ ಸೇವೆ ಲಭಿಸುವಂತೆ ಮಾಡಬೇಕು
ಮಲ್ಲಿಕಾರ್ಜುನ ಪಾಳ್ಯದ ಮುಖಂಡರು ಸುಲೇಪೇಟ
ಸುಲೇಪೇಟ ಸಿಎಚ್‌ಸಿಯಲ್ಲಿ ವೈದ್ಯರ ಕೊರತೆಯಿಂದ ಸಮಸ್ಯೆ ಎದುರಾಗಿತ್ತು. ಈಗ ನಿಯೋಜನೆ ಮೇರೆಗೆ ವೈದ್ಯರ ಸೇವೆ ಒದಗಿಸಲಾಗಿದೆ. ಸಿಎಚ್‌ಸಿ ಹುದ್ದೆಗಳ ಮಂಜೂರಾತಿಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ
ಡಾ.ಮಹಮದ್ ಗಫಾರ ಟಿಎಚ್‌ಒ ಚಿಂಚೋಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT