‘ಈಗಾಗಲೇ 15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಗೊಂಡಿದ್ದು, ನಗರದ ವಿವಿಧ ರಸ್ತೆಗಳಲ್ಲಿ ದೀಪ ಅಳವಡಿಸಲು ₹ 60 ಕೋಟಿಯ ಟೆಂಡರ್ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ನಗರ ಸೋಡಿಯಂ ಬಲ್ಬ್ಗಳ ಬದಲಿಗೆ ಎಲ್ಇಡಿ ಬಲ್ಬ್ ಅಳವಡಿಸಲಾಗುವುದು. ಇದರಿಂದ ಜೆಸ್ಕಾಂಗೆ ವಿದ್ಯುತ್ ಹೊರೆಯೂ ಕಡಿಮೆಯಾಗಲಿದೆ’ ಎಂದು ದತ್ತಾತ್ರೇಯ ಪಾಟೀಲ ರೇವೂರ ತಿಳಿಸಿದರು.