ಈ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಎಚ್.ಪಿ.ಸಂದೇಶ್, ಎಂ.ಐ.ಅರುಣ, ಎಂ.ಜಿ.ಎಸ್.ಕಮಲ್, ರಾಜೇಂದ್ರ ಬದಾಮಿಕರ್, ನವದೆಹಲಿಯ ಎಚ್.ಆರ್.ಎ.ಸಿ.ಎಫ್ ಸದಸ್ಯ ಚಂದ್ರಕಾಂತ ಪಾಟೀಲ, ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಗದೀಶ ವಿ.ಎನ್., ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಶಾಂತ ಎಂ. ಚೌಗಲೆ, ಕಲಬುರಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಜಕುಮಾರ ಕಡಗಂಚಿ, ಕಾರ್ಯದರ್ಶಿ ಪಿ.ಎನ್.ಕಪನೂರ ಇದ್ದರು.