ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ದತ್ತು ಚವ್ಹಾಣ ಹಾಗೂ ಯುವ ಮುಖಂಡ ರಮೇಶ ಜಾಧವ್ ಮಾತನಾಡಿ, ‘ಸರ್ಕಾರ ಲಂಬಾಣಿ, ಭೂವಿ, ವಡ್ಡರ ಇತರ ಜಾತಿಗಳನ್ನು ಪರಿಶಿಷ್ಟ ಜಾತಿಯಿಂದ ಕೈ ಬಿಡುವ ಹುನ್ನಾರ ನಡೆಸಿದೆ. ಇದು ಸರಿಯಲ್ಲ ಈ ಎಲ್ಲಾ ಸಮಾಜದಲ್ಲಿ ಸಾಕಷ್ಟು ಬಡವರಿದ್ದಾರೆ. ಅವರಿಗೆ ಇನ್ನೂ ಮೀಸಲಾತಿ ಅವಶ್ಯಕತೆ ಇದೆ ಎಂದರು.