‘ರಾಜ್ಯದ ಜನಸಂಖ್ಯೆಯಲ್ಲಿ ವೀರಶೈವ ಲಿಂಗಾಯತ ಸಮಾಜದ್ದೇ ಸಿಂಹ ಪಾಲಿದೆ. ಆದರೂ ಕೇಂದ್ರ ಮಂತ್ರಿಮಂಡಲದಲ್ಲಿ ವೀರಶೈವ ಲಿಂಗಾಯತ ಸಂಸಂದರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದಿ.ಸುರೇಶ ಅಂಗಡಿ ಅವರನ್ನು ಕೇಂದ್ರ ಸರ್ಕಾರದ ಸಚಿವರನ್ನಾಗಿಸುವ ಮೂಲಕ ನಮ್ಮ ಸಮಾಜದ ನಾಯಕರಿಗೆ ಅವಕಾಶ ನೀಡಿದ್ದರು. ಅದರಂತೆ ರೈಲ್ವೆ ಖಾತೆಯನ್ನು ತುಂಬಾ ಉತ್ಸುಕತೆಯಿಂದ ಕಾರ್ಯ ನಿರ್ವಹಿಸುತ್ತಿದ್ದರು’ ಎಂದು ತಿಳಿಸಿದ್ದಾರೆ.