<p><strong>ಕಲಬುರ್ಗಿ:</strong> ತಾಲ್ಲೂಕಿನ ವೆಂಕಟಬೇನೂರ ಗ್ರಾಮದ ಕಿರಾಣಿ ಅಂಗಡಿಯಲ್ಲಿ ಇರಿಸಿದ್ದ 13.86 ಲೀಟರ್ ಮದ್ಯ ಹಾಗೂ 15.28 ಲೀಟರ್ ಬಿಯರ್ ಅನ್ನು ಕಲಬುರ್ಗಿ ವಲಯ 1ರ ಅಬಕಾರಿ ನಿರೀಕ್ಷಕರು ಹಾಗೂ ಸಿಬ್ಬಂದಿ ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ.</p>.<p>ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ದುರ್ಗೇಶ ರಾಜೇಂದ್ರ ಬೋವಿ ಪರಾರಿಯಾಗಿದ್ದಾನೆ. ಮದ್ಯದ ಮೊತ್ತ ₹ 7,500. ಅಬಕಾರಿ ನಿರೀಕ್ಷಕ ಬಾಲಕೃಷ್ಣ ಮುದಗಣ್ಣ, ಉಪ ನಿರೀಕ್ಷಕ ದಾವಲಸಾಬ್ ಶಿಂದೋಗಿ, ಸಿಬ್ಬಂದಿಯಾದ ರಾಜೇಂದ್ರ, ಮೋಹನ, ಶಿವಪ್ಪಗೌಡ, ಅರವಿಂದ, ವಸಂತ ಕಾರ್ಯಾಚರಣೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ತಾಲ್ಲೂಕಿನ ವೆಂಕಟಬೇನೂರ ಗ್ರಾಮದ ಕಿರಾಣಿ ಅಂಗಡಿಯಲ್ಲಿ ಇರಿಸಿದ್ದ 13.86 ಲೀಟರ್ ಮದ್ಯ ಹಾಗೂ 15.28 ಲೀಟರ್ ಬಿಯರ್ ಅನ್ನು ಕಲಬುರ್ಗಿ ವಲಯ 1ರ ಅಬಕಾರಿ ನಿರೀಕ್ಷಕರು ಹಾಗೂ ಸಿಬ್ಬಂದಿ ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ.</p>.<p>ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ದುರ್ಗೇಶ ರಾಜೇಂದ್ರ ಬೋವಿ ಪರಾರಿಯಾಗಿದ್ದಾನೆ. ಮದ್ಯದ ಮೊತ್ತ ₹ 7,500. ಅಬಕಾರಿ ನಿರೀಕ್ಷಕ ಬಾಲಕೃಷ್ಣ ಮುದಗಣ್ಣ, ಉಪ ನಿರೀಕ್ಷಕ ದಾವಲಸಾಬ್ ಶಿಂದೋಗಿ, ಸಿಬ್ಬಂದಿಯಾದ ರಾಜೇಂದ್ರ, ಮೋಹನ, ಶಿವಪ್ಪಗೌಡ, ಅರವಿಂದ, ವಸಂತ ಕಾರ್ಯಾಚರಣೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>