ಕವಯತ್ರಿ ಅಂಬುಜಾ ಮಳಖೇಡಕರ್ ಅನಿಸಿಕೆ ವ್ಯಕ್ತಪಡಿಸಿದರು. ಆರ್.ಜೆ.ಮಂಜು ನಿರೂಪಿಸಿದರು. ಸಮಾರಂಭದಲ್ಲಿ ಹಿರಿಯ ಕವಿಗಳಾದ ಎ.ಕೆ.ರಾಮೇಶ್ವರ, ನಾಗೇಂದ್ರ ಮಸೂತಿ, ಪ್ರೊ. ಚಿ.ಸಿ.ನಿಂಗಣ್ಣ, ಪ್ರೊ. ಬಿ.ಎಚ್.ನಿರಗುಡಿ, ಅಂಬಾರಾಯ ಕೋಣಿನ್, ಸತಾಳಕರ್, ಸಂಜೀವ ಸಿರನೂರಕರ್, ರವೀಂದ್ರ ಇಂಜಳ್ಳೀಕರ್, ಸಿದ್ದಪ್ಪ ತಳ್ಳಳ್ಳಿ, ಮಳಖೇಡಕರ್ ಪರಿವಾರದ ಸದಸ್ಯರು ಭಾಗವಹಿಸಿದ್ದರು.