ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಆರ್.ವೆಂಕಟೇಶಕುಮಾರ್, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಶ್ ಶಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ್, ಜಿಮ್ಸ್ ನಿರ್ದೇಶಕಿ ಡಾ.ಕವಿತಾ ಪಾಟೀಲ, ಜಿಮ್ಸ್ ಅಧೀಕ್ಷಕ ಶಫಿಯುದ್ದಿನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಂಬರಾಯ ಎಸ್. ರುದ್ರವಾಡಿ, ಕಲಬುರಗಿ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು, ಖಾಸಗಿ ವೈದ್ಯರು ಸೇರಿದಂತೆ ಅರೋಗ್ಯ ಇಲಾಖೆಯ ಹಾಗೂ ಜಿಮ್ಸ್ ಕಾಲೇಜಿನ ಸಿಬ್ಬಂದಿ ಇದ್ದರು.