ಎಸ್ಯುಸಿಐ ಪಕ್ಷದ ಜಿಲ್ಲಾ ನಾಯಕ ವೀರಭದ್ರಪ್ಪ ಆರ್.ಕೆ, ಮುಖಂಡರಾದ ಗೌತಮ ಪರ್ತೂರಕರ, ಶಿವುಕುಮಾರ ಆಂದೋಲಾ, ವೆಂಕಟೇಶ ದೇವದುರ್ಗ, ದತ್ತಾತ್ರೇಯ ಹುಡೆಕರ, ಸಿದ್ದರಾಜ ಮದ್ರಿ, ಸಿದ್ದಾರ್ಥ ತಿಪ್ಪನೋರ, ಕಾರ್ಮಿಕರಾದ ವೀರೇಶ ನಾಲವಾರ, ಮಾಂತೇಶ ಉಳಗೋಳ, ಸಾಬಣ್ಣಾ ಬೆಳಗುಂಪಿ, ಕರಣಪ್ಪ ಆಂದೋಲ, ಭಾಗಮ್ಮ ಪರ್ತೂರ, ಮಹಾದೇವಿ ಹುಳಗೋಳ, ಶಿವಮ್ಮ ತಳಕಿ, ರಮಾಬಾಯಿ ತಿಪ್ಪನೊರ, ಲಲಿತಾಬಾಯಿ ಮಾವಿನ ಪಾಲ್ಗೊಂಡಿದ್ದರು.