2014ರಿಂದ ಪರಿಶಿಷ್ಟ ಪಂಗಡಕ್ಕೆ ಸೇರಿರುವ ನಾಯಕ ಸಮನಾರ್ಥಕ ಪದಗಳಾದ ಪರಿವಾರ, ತಳವಾರ ಹಾಗೂ , ಧಾರವಾಡ, ಬೆಳಗಾವಿ ಜಿಲ್ಲೆಯಲ್ಲಿರುವ ಸಿದ್ದಿ ಜನಾಂಗದವರನ್ನು ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಇರುವ ಸಿದ್ದಿ ಜನಾಂಗದೊಂದಿಗೆ ಸೇರ್ಪಡಿಸಲಾಗಿದೆ. ಹಾಗೆಯೇ ಬೆಟ್ಟ ಕುರುಬ ಸಮನಾರ್ಥಕ ಪದವಾಗಿ ಕಾಡು ಕುರುಬ ಪದವನ್ನು ಸೇರಿಸಲಾಗಿದೆ ಎಂದು ಉತ್ತರಿಸಿದ್ದಾರೆ.