ಕಲಬುರಗಿಯ ಡಾ. ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಗುರುವಾರ ನಡೆದ ಮಡಿವಾಳ ಮಾಚಿದೇವ ಜಯಂತಿಯ ಅಂಗವಾಗಿ ಮಾಚಿದೇವರ ಭಾವಚಿತ್ರಕ್ಕೆ ಗು.ವಿ.ವಿ. ಕುಲಪತಿ ಪ್ರೊ. ದಯಾನಂದ ಅಗಸರ ಶಾಸಕ ಅಲ್ಲಮಪ್ರಭು ಪಾಟೀಲ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸೇರಿ ಗಣ್ಯರು ಪುಷ್ಪಾರ್ಚನೆ ಮಾಡಿದರು –ಪ್ರಜಾವಾಣಿ ಚಿತ್ರ