ಜಿಲ್ಲಾ ಸಂಖ್ಯಾಸಂಗ್ರಹಣಾಧಿಕಾರಿ ಸುವರ್ಣ ಬಿ.ಯದಲಾಪುರೆ ಮಾತನಾಡಿ, ಸುಸ್ಥಿರ ಅಭಿವೃದ್ಧಿ ಗುರಿ ಮಹತ್ವ ಹಾಗೂ ಸಾಂಖ್ಯಿಕ ಸಿಬ್ಬಂದಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಿಂದ ಕೈಗೊಳ್ಳುವ ಸಮೀಕ್ಷೆ ಸಂದರ್ಭದಲ್ಲಿ ನಿಖರವಾದ ಅಂಕಿ ಅಂಶಗಳನ್ನು ನೀಡಬೇಕೆಂದರು. ಸಹಾಯಕ ಸಾಂಖ್ಯಿಕ ಅಧಿಕಾರಿ ಗುರುಮೂರ್ತಿ ಬಸರಗಿ ಸಾಂಖ್ಯಿಕ ತಜ್ಞ ಮಹಾಲನೋಬಿಸ್ ಅವರ ಕುರಿತು ಮಾತನಾಡಿದರು.