ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಾಂಧಿ ಹೋರಾಟದಿಂದ ನೆಮ್ಮದಿ ಜೀವನ’

Last Updated 3 ಅಕ್ಟೋಬರ್ 2022, 4:58 IST
ಅಕ್ಷರ ಗಾತ್ರ

ಕಲಬುರಗಿ: ‘ಮಹಾತ್ಮ ಗಾಂಧೀಜಿ ನೇತೃತ್ವದ ಸ್ವಾತಂತ್ರ‍್ಯ ಚಳವಳಿಯಿಂದಾಗಿ ನಮಗೆ ಸ್ವಾತಂತ್ರ‍್ಯ ದೊರೆತಿದ್ದು, ಈಗ ನಾವೆಲ್ಲ ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ’ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಬಸವರಾಜ ಪಿ ಡೋಣೂರ ಮಾತನಾಡಿ, ‘ಪ್ರೀತಿ, ಸತ್ಯ ಮತ್ತು ಅಹಿಂಸೆ ಗಾಂಧೀಜಿ ಅವರ ಧರ್ಮವಾಗಿತ್ತು’ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT