ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಶ್ರೀ 1008 ಆದಿನಾಥ ದಿಗಂಬರ ಜೈನ ಮಂದಿರದ ಅಧ್ಯಕ್ಷ ನಾಗನಾಥ್ ಚಿಂದೆ, ಶ್ರೀ 1008 ಮಹಾವೀರ ಜೈನ ಮಂದಿರದ ಅಧ್ಯಕ್ಷ ಚಂದ್ರಮೋಹನ್ ಶಹಾ, ಸಂಕೇಶ್ವರ ಪಾರ್ಶ್ವನಾಥ ಜೈನ ಶ್ವೇತಾಂಬರ ಸಂಘದ ಅಧ್ಯಕ್ಷ ಲಾಲಚಂದ ಜೈನ್, ಜೈನ ಸೋಷಿಯಲ್ ಗ್ರೂಪ್ನ ಸಿ.ಎ. ಸುನೀಲ್ ಲೋಡಾ ಸೇರಿದಂತೆ ಜೈನ ಸಮುದಾಯದ ಮುಖಂಡರಾದ ಪ್ರೀತಮ್ ಮೆಹತಾ, ಅಭಿಜಿತ್ ಶಹಾ, ಹಾಗೂ ಸಿ.ಎ.ಮನಿಲಾಲ್ ಶಹಾ ಇದ್ದರು.