<p><strong>ಚಿಂಚೋಳಿ (ಕಲಬುರಗಿ): </strong>ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಶುಕ್ರವಾರ ಸಿಬ್ಬಂದಿ ಸಾಮೂಹಿಕ ಸೂರ್ಯ ನಮಸ್ಕಾರ ಮಾಡಿದರು.</p>.<p>ಇಲ್ಲಿನ ತಾಲ್ಲೂಕು ಅಡಳಿತ ಭವನದ ಮಹಡಿ ಮೇಲೆ ತಹಶೀಲ್ದಾರ್ ಅಂಜುಮ ತಬಸ್ಸುಮ, ವೆಂಕಟೇಶ ದುಗ್ಗನ್ ನೇತೃತ್ವದಲ್ಲಿ ಸೂರ್ಯ ನಮಸ್ಕಾರ, ಯೋಗ ಅಭ್ಯಾಸ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಶಿರಸ್ತೇದಾರ ಸುಭಾಷ ನಿಡಗುಂದಿ, ರವಿಕುಮಾರ, ಮಕ್ದುಮ್, ಕೇಶವ ಕುಲಕರ್ಣಿ, ಜುಬೇರ್, ಭೀಮರೆಡ್ಡಿ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ (ಕಲಬುರಗಿ): </strong>ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಶುಕ್ರವಾರ ಸಿಬ್ಬಂದಿ ಸಾಮೂಹಿಕ ಸೂರ್ಯ ನಮಸ್ಕಾರ ಮಾಡಿದರು.</p>.<p>ಇಲ್ಲಿನ ತಾಲ್ಲೂಕು ಅಡಳಿತ ಭವನದ ಮಹಡಿ ಮೇಲೆ ತಹಶೀಲ್ದಾರ್ ಅಂಜುಮ ತಬಸ್ಸುಮ, ವೆಂಕಟೇಶ ದುಗ್ಗನ್ ನೇತೃತ್ವದಲ್ಲಿ ಸೂರ್ಯ ನಮಸ್ಕಾರ, ಯೋಗ ಅಭ್ಯಾಸ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಶಿರಸ್ತೇದಾರ ಸುಭಾಷ ನಿಡಗುಂದಿ, ರವಿಕುಮಾರ, ಮಕ್ದುಮ್, ಕೇಶವ ಕುಲಕರ್ಣಿ, ಜುಬೇರ್, ಭೀಮರೆಡ್ಡಿ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>