ಸಂಸದ ಡಾ.ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಶಾಸಕರಾದ ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ ಹೆಬ್ಬಾಳ, ದೊಡ್ಡನಗೌಡ ಪಾಟೀಲ ನರಿಬೋಳ ಸೇರಿದಂತೆ ಹಲವರು ಈ ನಿಯೋಗದಲ್ಲಿದ್ದರು.