ಸುಲಫಲ ಸಾರಂಗಮಠದ ಡಾ. ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು, ಅಣದೂರಿನ ಭಂತೇಜಿ ವರಜ್ಯೋತಿ, ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶಕುಮಾರ್ ಹೊಸಮನಿ, ಡಾ.ಜಯದೇವಿ ಎಂ. ಗಾಯಕವಾಡ, ಆಕಾಶವಾಣಿ ಕಾರ್ಯಕ್ರಮ ನಿರ್ವಹಣಾಧಿಕಾರಿ ಸದಾನಂದ ಪೆರ್ಲ ಇತರರು ವೇದಿಕೆಯಲ್ಲಿದ್ದರು.