ಕಲಬುರಗಿಯ ಹಸಿರು ಹೆಜ್ಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರು ಅರಣ್ಯ ಇಲಾಖೆ ನೀಡಿದ ಸಸಿಗಳೊಂದಿಗೆ ಮನೆಯತ್ತ ತೆರಳಿದರು
1972 ಹಾಗೂ 1980ರಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರು ಕಾಡು ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮರೆಯಲಾಗದ ಕೊಡುಗೆ ನೀಡಿದ್ದಾರೆ
ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ
ಕಲಬುರಗಿ ಜಿಲ್ಲೆಯಲ್ಲಿ ಕಲ್ಯಾಣ ಪಥ ಹಸಿರು ಪಥ ಯೋಜನೆ ಕೆರೆ ಅಭಿವೃದ್ಧಿ ರಸ್ತೆಗಳ ಅಭಿವೃದ್ಧಿಗೆ ಉಸ್ತುವಾರಿ ಸಚಿವ ₹ 270 ಕೋಟಿ ಅನುದಾನ ತರುವ ಮೂಲಕ ಅಭಿವೃದ್ಧಿ ಪರ್ವವನ್ನು ಆರಂಭಿಸಿದ್ದಾರೆ
ಅಲ್ಲಮಪ್ರಭು ಪಾಟೀಲ ಶಾಸಕ
ಕಡ್ಡಾಯವಾಗಿ ಪ್ರತಿಯೊಬ್ಬರೂ ಸಸಿ ಬೆಳೆಸುವ ಬಗ್ಗೆ ಕಾಯ್ದೆ ರೂಪಿಸಬೇಕು. ಪರಿಸರಕ್ಕೆ ಹಾನಿಕರವಾದ ಅಕೇಷಿಯಾ ಮರಗಳನ್ನು ಬೆಳೆಯದಂತೆ ಅರಣ್ಯ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಪರಿಸರಕ್ಕೆ ಹಾನಿಯಾಗುವ ಯೋಜನೆಗಳನ್ನು ತಡೆಯಬೇಕು