ಡಿವೈಎಸ್ಪಿ ವೀರಭದ್ರಯ್ಯ, ಸರ್ಕಲ್ ಇನಸ್ಪೆಕ್ಟರ್ ಮಹಾಂತೇಶ ಪಾಟೀಲ, ಸುಲೇಪೇಟ ಸರ್ಕಲ್ ಇನ್ಸ್ಪೆಕ್ಟರ್ ವಿಜಯ ಮಹಾಂತೇಶ ಮಠಪತಿ, ಚಿಂಚೋಳಿ ಸಬ್ಇನ್ಸ್ಪೆಕ್ಟರ್ ರಾಜಶೇಖರ ರಾಠೋಡ್, ಮಿರಿಯಾಣ ಸಬ್ಇನ್ಸ್ಪೆಕ್ಟರ್ ಸಂತೋಷ ರಾಠೋಡ್, ಸುಲೇಪೇಟ ಸಬ್ಇನ್ಸ್ಪೆಕ್ಟರ್ ತಿಮ್ಮಯ್ಯ ಮತ್ತು ಕುಂಚಾವರಂ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶಿವರಾಜ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.