ನಗರ ಘಟಕದ ಅಧ್ಯಕ್ಷ ದತ್ತಾ ಶಿಂಧೆ, ಗೌರವಾಧ್ಯಕ್ಷ ಜ್ಞಾನೇಶ್ವರ ನನ್ನಾವರೆ, ಬಿಜೆಪಿ ಮುಖಂಡರಾದ ಅನೀಲ ಬೋರಗಾಂವಕರ್, ನಿಂಗಣ್ಣ ಹುಳಗೋಳಕರ್, ಸದಾನಂದ ಕುಂಬಾರ, ಕನಕಪ್ಪ ದಂಡಗುಲಕರ್, ಭೀಮಯ್ಯ ಗುತ್ತೇತೆದಾರ, ಮರಾಠ ಸಮಾಜದ ಮುಖಂಡರಾದ ಚಂದ್ರಕಾಂತ ಸೂರ್ಯವಂಶಿ, ಪವನಕುಮಾರ ಜಾಧವ, ಅವಿನಾಶ ಸಾಳುಂಕೆ, ರಮೇಶ ಪವಾರ, ವಿಷ್ಣು ಸೂರ್ಯವಂಶಿ, ಅಶೋಕ, ಶಿವರಾಜ ಪವಾರ, ಪ್ರಭಾಕರ ಮಾನೆ, ಅಶೋಕ ಶಿಂಧೆ, ಸತೀಶ ಭಗಾಡೆ, ಬಾಬಾಸಾಹೇಬ ಸಾಳುಂಕೆ, ಶೋಮಶೇಖರ ಶಿಂಧೆ, ಶಿವಕುಮಾರ ಭಗಾಡೆ, ಡಾ.ಕಿಶನ್ ಜಾಧವ, ಲಕ್ಷ್ಮಣ ಜಾಧವ, ಸಂತೋಷ ಸಾವಂಥ, ಚಂದ್ರಕಾಂತ ಜಗತಪ, ಮುಖೇಶ ಮಾಂಗ, ರಾಮು ಶಿಂಧೆ, ದಶರಥ ಜಗತಪ, ಅಶೋಕ ಜಿಂಗಾಡೆ, ಬಸವರಾಜ ಬಿರಾದಾರ, ಭೀಮರಾವ ಸಾಳುಂಕೆ, ಉಮಾಕಾಂತ ಸೂರ್ಯವಂಶಿ ಇದ್ದರು.