ತಾ.ಪಂ. ಮಾಜಿ ಅಧ್ಯಕ್ಷ ಶಾಮರಾವ್ ರಾಠೋಡ್, ಅಶೋಕ ಚವ್ಹಾಣ, ಮಾಜಿ ಸದಸ್ಯ ಪ್ರೇಮಸಿಂಗ್ ಜಾಧವ, ಗ್ರಾ.ಪಂ. ಮಾಜಿ ಅಧ್ಯಕ್ಷ ಹೀರಾಸಿಂಗ್ ರಾಠೋಡ್, ಪುರಸಭೆ ಮಾಜಿ ಉಪಾಧ್ಯಕ್ಷ ರಾಜು ಪವಾರ, ಬೀದರ್ ಗುಲ್ಬರ್ಗ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ದಿವಾಕರರಾವ್ ಜಹಾಗೀರದಾರ, ಮಲ್ಲು ಕೂಡಾಂಬಲ್, ರಾಮರೆಡ್ಡಿ ಪೊಲೀಸ್ ಪಾಟೀಲ, ಚಂದು ನಾಯಕ್, ಮುನಿಸಿಂಗ್ ಕಾರಭಾರಿ, ಓಂನಾಥ ಜಾಧವ, ಪಂಡರಿ, ಯಶೋಧಾಬಾಯಿ ತುಕಾರಾಮ, ಜೀತು ರಾಠೋಡ್, ಶಾಮರಾವ್, ವೀರಶೆಟ್ಟಿ ರಾಠೋಡ್ ಗಾಯಕ, ಗಣೇಶ ನಾಯಕ್, ಶಂಕರ ರಾಠೋಡ್ ಸೇರಿದಂತೆ ಇತರರು ಉಪಸ್ಥಿತರಿದ್ದರು.