‘ಈ ಪವಿತ್ರ ಮಾಸವು ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ತರಲಿ ಎಂದು ಪ್ರಾರ್ಥಿಸುತ್ತೇನೆ. ಕೊರೊನಾ ಸೋಂಕು ದೇಶದೆಲ್ಲೆಡೆ ಭೀತಿ ಉಂಟು ಮಾಡಿದ್ದು, ನಾವೆಲ್ಲರೂ ಈ ಮಹಾಮಾರಿಯ ವಿರುದ್ಧ ಒಟ್ಟಾಗಿ ಹೋರಾಟ ಮಾಡಬೇಕಿದೆ. ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮುಸಲ್ಮಾನ್ ಸಹೋದರರು ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು’ ಎಂದೂ ಅವರು ಕೋರಿದ್ದಾರೆ.