<p><strong>ಚಿಂಚೋಳಿ (ಕಲಬುರಗಿ ಜಿಲ್ಲೆ): </strong>ತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಗುರುವಾರ ಮತ್ತೆ ಲಘು ಕಂಪನ ಸಂಭವಿಸಿದೆ.</p>.<p>ಮಧ್ಯಾಹ್ನ 1.20ಕ್ಕೆ ಭೂಮಿಯಿಂದ ಸದ್ದು ಕೇಳಿ ಬಂತು ಎಂದು ಗ್ರಾಮದ ರೈತ ಮುಖಂಡ ಸಂತೋಷ ಕುಮಾರ ಬಳಿ ಪ್ರಜಾವಾಣಿಗೆ ತಿಳಿಸಿದರು.</p>.<p>'ಆಗ ತಕ್ಷಣ ಬೇರೆಯವರಿಗೆ ಕರೆ ಮಾಡಿ ಕೇಳಿದ್ದೇನೆ. ಅವರು ಶಬ್ದ ಬಂದಿದ್ದು ಹಾಗೂ ಲಘು ಕಂಪನದ ಅನುಭವ ತಮಗೂ ಅಯಿತು ಎಂದಿದ್ದಾರೆ.</p>.<p>ನಿರಂತರ ಲಘು ಕಂಪನದಿಂದ ಗ್ರಾಮಸ್ಥರು ಆತಂಕದಲ್ಲಿಯೇ ದಿನದೂಡುತ್ತಿದ್ದಾರೆ. ಮನೆ ಹೊರಗಡೆಯೇ ಕಾಲಕಳೆಯುವುದು ಅನಿವಾರ್ಯವಾಗಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ (ಕಲಬುರಗಿ ಜಿಲ್ಲೆ): </strong>ತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಗುರುವಾರ ಮತ್ತೆ ಲಘು ಕಂಪನ ಸಂಭವಿಸಿದೆ.</p>.<p>ಮಧ್ಯಾಹ್ನ 1.20ಕ್ಕೆ ಭೂಮಿಯಿಂದ ಸದ್ದು ಕೇಳಿ ಬಂತು ಎಂದು ಗ್ರಾಮದ ರೈತ ಮುಖಂಡ ಸಂತೋಷ ಕುಮಾರ ಬಳಿ ಪ್ರಜಾವಾಣಿಗೆ ತಿಳಿಸಿದರು.</p>.<p>'ಆಗ ತಕ್ಷಣ ಬೇರೆಯವರಿಗೆ ಕರೆ ಮಾಡಿ ಕೇಳಿದ್ದೇನೆ. ಅವರು ಶಬ್ದ ಬಂದಿದ್ದು ಹಾಗೂ ಲಘು ಕಂಪನದ ಅನುಭವ ತಮಗೂ ಅಯಿತು ಎಂದಿದ್ದಾರೆ.</p>.<p>ನಿರಂತರ ಲಘು ಕಂಪನದಿಂದ ಗ್ರಾಮಸ್ಥರು ಆತಂಕದಲ್ಲಿಯೇ ದಿನದೂಡುತ್ತಿದ್ದಾರೆ. ಮನೆ ಹೊರಗಡೆಯೇ ಕಾಲಕಳೆಯುವುದು ಅನಿವಾರ್ಯವಾಗಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>