ಇತ್ತೀಚೆಗೆ ಪತಿ- ಪತ್ನಿ ಮಧ್ಯೆ ಪದೇಪದೇ ಜಗಳ ನಡೆಯುತ್ತಿತ್ತು. ಸುರೇಶ ಹಾಗೂ ಅವರ ಮನೆಯವರು ಕವಿತಾಗೆ ಪ್ರತಿದಿನ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಹಿರಿಯರು ಹಲವು ಬಾರಿ ತಿಳಿ ಹೇಳಿದರೂ ಕಿರುಕುಳ ನಿಲ್ಲಿಸಲಿಲ್ಲ. ಇದರಿಂದ ಬೇಸತ್ತು ಕವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.