‘ಮೌರ್ಯ ಸಾಮ್ರಾಜ್ಯದ ದೊರೆ ಅಶೋಕ ಚಕ್ರವರ್ತಿಯು ತನ್ನ ಕೊನೆಯ ದಿನಗಳಲ್ಲಿ ಇಲ್ಲಿಗೆ ಭೇಟಿ ನೀಡಿ ಸನ್ನತಿ ಪರಿಸರದಲ್ಲೇ ಕೊನೆಯುಸಿರೆಳೆದ ಎಂಬ ನಂಬಿಕೆ ಇದೆ. ಹೀಗಾಗಿ, ಇಂತಹ ಮಹತ್ವದ ಐತಿಹಾಸಿಕ ತಾಣವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರಿಸಬೇಕು’ ಎಂದು ಕೇಂದ್ರ ಸಂಸ್ಕೃತಿ ಸಚಿವ ಅರ್ಜುನ ರಾಮ್ ಮೇಘ್ವಾಲ್ ಅವರಿಗೆ ಮನವಿ ಮಾಡಿದ್ದಾರೆ.