ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶಶಿಕಾಂತ ಪಾಟೀಲ, ಕೇಂದ್ರ ಆಹಾರ ನಿಗಮದ ಸದಸ್ಯ ರವಿರಾಜ ಸಾಹುಕಾರ, ರೈಲ್ವೆ ಸಲಹಾ ಸಮಿತಿಯ ಸದಸ್ಯರಾದ ಅರವಿಂದ ನವಲಿ, ಸಂದೀಪ್ ಮಿಶ್ರಾ, ಶಹಾಬಾದ್ ಹೋರಾಟ ಸಮಿತಿ ಅಧ್ಯಕ್ಷ ಶಿವರಾಜ ಇಂಗಿನಶೆಟ್ಟಿ, ರವಿರಾಜ ಕೊರವಿ, ಕಾಶಿನಾಥ ಬಿರಾದಾರ ಉಪಸ್ಥಿತರಿದ್ದರು.