ತಕ್ಷಣವೇ ಸಂಸದರು ದೂರವಾಣಿ ಮೂಲಕ ಕಲಬುರ್ಗಿ ಸಹಾಯಕ ಆಯುಕ್ತ ರಾಮಚಂದ್ರ ಗಡಾದೆ, ಜಿಲ್ಲಾ ಆರೋಗ್ಯಾಧಿಕಾರಿ ರಾಜಕುಮಾರ್ ಮಾಳಿ, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಹಿರೇಮಠ ಅವರಿಗೆ ಕರೆ ಮಾಡಿ, ಸಮಸ್ಯೆ ನಿವಾರಿಸುವಂತೆ ಸೂಚಿಸಿದರು. ಕೂಡಲೇ ಕೇಂದ್ರ ಆಗಮಿಸಿದ ಅಧಿಕಾರಿಗಳು, ವಿಟಮಿನ್ ಮಾತ್ರೆಗಳು, ಮಾಸ್ಕ್ ಮುಂತಾದ ಅಗತ್ಯ ವ್ಯವಸ್ಥೆ ಕಲ್ಪಿಸಿದರು.