ಕಲಬುರ್ಗಿ: ಕೇಂದ್ರ ಹಣಕಾಸು ಸಚಿವರು ಎಂ.ಎಸ್.ಎಂ.ಇ. ಘಟಕಗಳ ಪುನರುಜ್ಜೀವನಕ್ಕೆ ₹20 ಸಾವಿರ ಕೋಟಿ ಪ್ಯಾಕೇಜ್ ನೀಡಿದ್ದು, ಇದರ ಅನುಷ್ಠಾನಕ್ಕೆ ಬ್ಯಾಂಕ್ಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಹೈದರಾಬಾದ್ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಅಮರನಾಥ ಸಿ.ಪಾಟೀಲ, ಗೌರವ ಕಾರ್ಯದರ್ಶಿ ಶಶಿಕಾಂತ ಬಿ.ಪಾಟೀಲ ಅವರು ಭಾರತೀಯ ರಿಸರ್ವ ಬ್ಯಾಂಕ್ಗೆ ಪತ್ರ ಬರೆದಿದ್ದಾರೆ.