ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: ಎಂಎಸ್‌ಪಿ, ಬೆಳೆ–ಜಲ ನೀತಿ ಜಾರಿಗೆ ಆಗ್ರಹ

ಕೇಂದ್ರ ಸರ್ಕಾರದ ಕೃಷಿ ನೀತಿಗಳ ವಿರುದ್ಧ ಎಐಕೆಎಸ್‌ ಮುಖಂಡರ ವಾಗ್ದಾಳಿ
Published : 30 ಜೂನ್ 2024, 13:10 IST
Last Updated : 30 ಜೂನ್ 2024, 13:10 IST
ಫಾಲೋ ಮಾಡಿ
Comments
ಜಿಲ್ಲೆಯಲ್ಲಿ ಉತ್ತಮ ಮಳೆಯಾದರೂ ಕೆಲವು ಬೆಳೆಗಳು ಒಣಗುತ್ತಿವೆ. ಅದಕ್ಕೆ ಕೃಷಿ ತಜ್ಞರು ಜಮೀನಿಗೆ ಇಳಿದು ಅದನ್ನು ಪರೀಕ್ಷಿಸಿ ಕಾರಣಗಳನ್ನು ಗುರುತಿಸಿ ವೈಜ್ಞಾನಿಕವಾಗಿ ಸಲಹೆ ನೀಡಬೇಕು
-ಮೌಲಾ ಮುಲ್ಲಾ ಜಿಲ್ಲಾ ಘಟಕದ ಅಧ್ಯಕ್ಷ ಎಐಕೆಎಸ್‌
ಬಿಜೆಪಿ ಅವಧಿಯಲ್ಲಿ ಜಾರಿಗೊಳಿಸಿದ ಕರಾಳ ಮೂರು ಕೃಷಿ ಕಾಯ್ದೆಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕೂಡಲೇ ಹಿಂಪಡೆಯಬೇಕು
-ಕೆ.ಜನಾರ್ಧನ ರಾಜ್ಯ ಕಾರ್ಯದರ್ಶಿ ಎಐಕೆಎಸ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT