ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣಪತರಾವ್ ಕೆ. ಮಾನೆ, ಉಪಾಧ್ಯಕ್ಷರಾದ ರಾಜೇಂದ್ರ ಅತನೂರು, ವಿಶ್ವನಾಥ
ಸಿಂಗೆ, ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್.ಬಿ, ಸದಸ್ಯರಾದ ನೀಲಕಂಠ ಎಂ. ಹುಲಿ, ವಿಠ್ಠಲ ರಾಠೋಡ, ಮಲ್ಲಯ್ಯ ಗುತ್ತೇದಾರ, ಶರಣಯ್ಯ ಗುತ್ತೇದಾರ, ಶಂಭುಲಿಂಗ ಸರಡಗಿ, ಮಲ್ಲಿಕಾರ್ಜುನ ಜಾನೆ, ವಾಹೀದ್ ಹಾಗೂ
ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.