ಮುಖಂಡ ಶಿವಪುತ್ರಪ್ಪ ಪಾಟೀಲ ಅಧ್ಯಕ್ಷತೆ ವಹಿಸಿದರು. ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ದಯಾನಂದ ವಾಲಿ, ಪ್ರಮುಖರಾದ ಶಂಭುಲಿಂಗಯ್ಯ ಸ್ವಾಮಿ, ರೇವಪ್ಪ ಬಿರಾದಾರ, ಶಾಂತಕುಮಾರ ವೇದಶೆಟ್ಟಿ, ಶಿವಶರಣಪ್ಪ ಬುಜರ್ಕೆ, ಗುಂಡಪ್ಪ ಬಿರಾದಾರ, ರಾಜಕುಮಾರ ಬುಜರ್ಕೆ, ಸಿದ್ದು ವೇದಶೇಟ್ಟಿ, ಎಂ.ಎಸ್.ವಾಲಿ, ಮಹಾಂತಪ್ಪ ಬಿರಾದಾರ, ಶ್ರೀಶೈಲ ಶೇಗಜಿ, ಶರಣಬಸಪ್ಪ ಗೂಂಡೂರೆ, ಸೂರ್ಯಕಾಂತ ಪರೀಟ ಉಪಸ್ಥಿತರಿದ್ದರು. ಮಹಾದೇವ ಗುಂಡೂರೆ ನಿರೂಪಿಸಿದರು. ಶಿವಕುಮಾರ ಬುಜರ್ಕೆ ವಂದಿಸಿದರು. ಸಂಗೀತ ಕಲಾವಿದರಾದ ಚನ್ನಯ್ಯ ಹಿರೇಮಠ, ಸೋಮಯ್ಯ ಹಿರೇಮಠ, ಮೌನೇಶ ಪಂಚಾಳ ಅವರಿಂದ ವಿವಿಧ ಭಕ್ತಿಗೀತೆ, ಜಾನಪದ ಗೀತೆಗಳ ಗಾಯನ ಮನಸೆಳೆದವು.