<p><strong>ಕಲಬುರಗಿ</strong>: ನಗರದ ಶಹಾ ಬಜಾರದಲ್ಲಿ ಯುವಕನನ್ನು ಶುಕ್ರವಾರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.</p>.<p>ಮಲ್ಲಿಕಾರ್ಜುನ ಬಿರಾದಾರ ಕೊಲೆಯಾದವರು. ಸ್ವಾದಿ ಗಲ್ಲಿ ನಿವಾಸಿಯಾಗಿದ್ದರು. ಕಳೆದ ರಾತ್ರಿ ಮನೆಯಿಂದ ಹೊರ ಹೋಗುವುದಾಗಿ ಹೇಳಿ ಹೋಗಿದ್ದರು.</p>.<p>ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನಗರದ ಶಹಾ ಬಜಾರದಲ್ಲಿ ಯುವಕನನ್ನು ಶುಕ್ರವಾರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.</p>.<p>ಮಲ್ಲಿಕಾರ್ಜುನ ಬಿರಾದಾರ ಕೊಲೆಯಾದವರು. ಸ್ವಾದಿ ಗಲ್ಲಿ ನಿವಾಸಿಯಾಗಿದ್ದರು. ಕಳೆದ ರಾತ್ರಿ ಮನೆಯಿಂದ ಹೊರ ಹೋಗುವುದಾಗಿ ಹೇಳಿ ಹೋಗಿದ್ದರು.</p>.<p>ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>