ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ರಾಜ್ಯದಲ್ಲಿ ಕೊಲೆ, ದರೋಡೆ ಹೆಚ್ಚಳ: ಭಾರತಿ ಶೆಟ್ಟಿ ಆರೋಪ

Published : 23 ಏಪ್ರಿಲ್ 2024, 14:09 IST
Last Updated : 23 ಏಪ್ರಿಲ್ 2024, 14:09 IST
ಫಾಲೋ ಮಾಡಿ
Comments
‘ಅಂಕಿಅಂಶಗಳ ಮೇಲೆ ಹಣ ಬಿಡುಗಡೆ’
‘ಕೇಂದ್ರ ಸರ್ಕಾರ ತನ್ನ ಪಾಲಿನ ಬರ ಪರಿಹಾರ ಹಣ ರಾಜ್ಯ ಸರ್ಕಾರ ನೀಡುವ ಅಂಕಿ ಅಂಶಗಳ ಮೇಲೆ ಬಿಡುಗಡೆ ಮಾಡುತ್ತದೆ. ಆದರೆ ಕಾಂಗ್ರೆಸ್‌ನವರು ರಾಜಕೀಯ ಮಾಡುತ್ತಿದ್ದಾರೆ’ ಎಂದು ಭಾರತಿ ಶೆಟ್ಟಿ ಆರೋಪಿಸಿದರು. ಬರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ‘ಕೇಂದ್ರದಲ್ಲಿ ಈ ಮೊದಲು ಕಾಂಗ್ರೆಸ್‌ ಸರ್ಕಾರವಿದ್ದಾಗ ಶೇ 100ರಷ್ಟು ಬರ ಪರಿಹಾರ ಕೇಳಿದರೆ ಶೇ 5ರಷ್ಟು ಹಣ ಕೊಡುತ್ತಿದ್ದರು. ಆದರೆ ಮೋದಿ ಸರ್ಕಾರದ ಅವಧಿಯಲ್ಲಿ ಶೇ 25ರಿಂದ 35ರಷ್ಟು ಹಣ ಬಿಡುಗಡೆ ಮಾಡುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT