ಶರಣಬಸವೇಶ್ವರರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಿತಿಯ ಪದಾಧಿಕಾರಿಗಳಾದ ಶಾಂತಕುಮಾರ ಬಿಲಗುಂದಿ, ರವಿ ಮುಕ್ಕಾ, ಸುಭಾಷ ಕಮಲಾಪುರೆ, ಉಮಾಕಾಂತ ನಿಗ್ಗುಡಗಿ, ಚಂದ್ರಶೇಖರ ತಳ್ಳಳ್ಳಿ, ಶಾಂಂತರೆಡ್ಡಿ, ಮಾರ್ತಾಂಡ ಶಾಸ್ತ್ರೀ, ಉಮೇಶ ಶೆಟ್ಟಿ, ಬಸವರಾಜ ಖಂಡೇರಾವ್ ಇದ್ದರು.