ತಹಶೀಲ್ದಾರ್ ಸುರೇಶ ವರ್ಮಾ, ನಗರಸಭೆ ಸದಸ್ಯರಾದ ಡಾ.ಅಹ್ಮದ ಪಟೇಲ್, ರವಿ ರಾಠೋಡ, ಕಸಾಪ ನಗರ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಕನಕಪ್ಪ ದಂಡಗುಲಕರ್, ಅಣವೀರ ಇಂಗಿನಶೆಟ್ಟಿ, ಬಸವರಾಜ ಮದ್ರಕಿ, ಬಸವರಾಜ ಬಿರಾದಾರ, ನಾಗರಾಜ ಮೇಲಗಿರಿ, ಅಣ್ಣಪ್ಪ ದಸ್ತಾಪೂರ, ಶರಣು ವಸ್ತ್ರದ್, ಸದಾನಂದ ಕುಂಬಾರ, ಭೀಮಯ್ಯ ಗುತ್ತೆದಾರ,ಬಾಬಾ,ಭಾಗಿರಥಿ ಗುನ್ನಾಪೂರ,ಮಂಜುನಾಥ ಪೂಜಾರಿ, ಅನೀಲ ದತ್ತ,ಬಾಬಾಸಾಬ, ಅವಿನಾಶ ಕೊಂಡಯ್ಯ, ಶಂಕರ ಅಳೋಳ್ಳಿ, ಮಲ್ಲಿಕಾರ್ಜುನ ಕಟ್ಟಿ ಹಾಜರಿದ್ದರು.