<p><strong>ಕಲಬುರಗಿ:</strong> ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಮುಗುಳನಾಗಾವಿಯ ಕಟ್ಟಿಮನಿ ಹಿರೇಮಠ ನೀಡುವ ‘ಮುಗುಳ್ನಗೆಯ ಮಂದಾರ’ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭಾಜನರಾಗಿದ್ದಾರೆ.</p>.<p>‘ಮಠದ ಪೀಠಾಧಿಪತಿ ಅಭಿನವ ಸಿದ್ಧಲಿಂಗ ಶಿವಾಚಾರ್ಯರ 49ನೇ ಜನ್ಮದಿನದ ಅಂಗವಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು 5 ಗ್ರಾಂ ಚಿನ್ನ ಹಾಗೂ ಫಲಪುಷ್ಪಗಳನ್ನು ಒಳಗೊಂಡಿದೆ’ ಎಂದು ಮಠದ ಭಕ್ತೆ ಜ್ಯೋತಿ ಎಂ. ಮರಗೋಳ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಮುಗುಳನಾಗಾವಿಯ ಕಟ್ಟಿಮನಿ ಹಿರೇಮಠ ನೀಡುವ ‘ಮುಗುಳ್ನಗೆಯ ಮಂದಾರ’ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭಾಜನರಾಗಿದ್ದಾರೆ.</p>.<p>‘ಮಠದ ಪೀಠಾಧಿಪತಿ ಅಭಿನವ ಸಿದ್ಧಲಿಂಗ ಶಿವಾಚಾರ್ಯರ 49ನೇ ಜನ್ಮದಿನದ ಅಂಗವಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು 5 ಗ್ರಾಂ ಚಿನ್ನ ಹಾಗೂ ಫಲಪುಷ್ಪಗಳನ್ನು ಒಳಗೊಂಡಿದೆ’ ಎಂದು ಮಠದ ಭಕ್ತೆ ಜ್ಯೋತಿ ಎಂ. ಮರಗೋಳ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>