ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚಿನಸೂರ, ಕಲಬುರ್ಗಿ ಗ್ರಾಮೀಣ ಶಾಸಕರಾದ ಬಸವರಾಜ ಮತ್ತಿಮೂಡ, ಚಿಂಚೋಳಿ ಶಾಸಕ ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ತಾಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜ ಸಜ್ಜನ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಧಾರವಾಡ ಸಾರಿಗೆ ಹೆಚ್ಚುವರಿ ಆಯುಕ್ತ ಮಾರುತಿ ಸಾಂಬ್ರಾಣಿ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮರಾವ್, ಜಂಟಿ ಸಾರಿಗೆ ಇಲಾಖೆ ಆಯುಕ್ತ ಸಿ. ಮಲ್ಲಿಕಾರ್ಜುನ ಇದ್ದರು.