ಸಂಘ ಪರಿವಾರದ ಪ್ರಮುಖರಾದ ಕೃಷ್ಣ ಜೋಶಿ, ವಿಭಾಗ ಪ್ರಚಾರಕ ವಿಜಯ ಮಹಾಂತೇಶ, ರಮೇಶ್ ತಿಪನೂರ, ಕಮಲಾಪುರೆ, ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ, ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ, ಉಮೇಶ ಪಾಟೀಲ, ಶ್ರೀನಿವಾಸ ದೇಸಾಯಿ, ದಿವ್ಯಾ ಹಾಗರಗಿ ಹಾಗೂ ಸಂಘ ಪರಿವಾರದ ಸದಸ್ಯರು ಇದ್ದರು.