ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ, ವಿಕಾಸ ಅಕಾಡೆಮಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮತ್ತು ವಚನೋತ್ಸವ ಸಮಿತಿಗಳ ಒಕ್ಕೂಟದ ಆಶ್ರಯದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಿದ್ದ ‘ಅಮರಗಣಂಗಳ ಕಾಯಕ ಚಿತ್ರ ದರ್ಶನ ಗ್ರಂಥ ಸಂಪುಟ–1’ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.