ಕಲಬುರ್ಗಿ: ಇತ್ತೀಚೆಗೆ ನಡೆದ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಕಾರ್ಮಿಕ ಸಂಘಟನೆಯ ಜಿಲ್ಲಾ ಸಮ್ಮೇಳನದಲ್ಲಿ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರನ್ನಾಗಿ ಎಚ್.ಎಸ್.ಪತಕಿ, ಉಪಾಧ್ಯಕ್ಷರನ್ನಾಗಿ ಬಕ್ಕಪ್ಪ ಅಮಲೆ, ಶರಣಬಸಯ್ಯ, ಸ್ಯಾಮ್ಸನ್ ಐ. ರೆಡ್ಡಿ, ಮಾನಪ್ಪ ಕಟ್ಟಿಮನಿ ಇಜೇರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನೂತನ ಪ್ರಧಾನ ಕಾರ್ಯದರ್ಶಿ ಪ್ರಭುದೇವ ಯಳಸಂಗಿ ತಿಳಿಸಿದರು.