ಬಸವ ದಿನಚರಿ–2020 ಅಲ್ಲಮಪ್ರಭು ಸ್ವಾಮೀಜಿ ಬಿಡುಗಡೆಗೊಳಿಸಿದರು. ವೇದಿಕೆಯ ಮೇಲೆ ಸಮಿತಿಯ ಅಧ್ಯಕ್ಷರಾದ ಡಾ.ವಿಲಾಸವತಿ ಖೂಬಾ, ಉಪಾಧ್ಯಕ್ಷರಾದ ಡಾ. ಜಯಶ್ರೀ ದಂಡೆ, ಡಾ.ಬಿ.ಡಿ.ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿದೇರ್ಶಕರಾದ ಡಾ.ವೀರಣ್ಣ ದಂಡೆ, ದತ್ತಿ ದಾಸೋಹಿಗಳಾದ ನೀಲಮ್ಮ ತಾಯಿ ನಿಷ್ಠಿ, ಶರಣಬಸಪ್ಪ ನಿಷ್ಠಿ ಇದ್ದರು.