ಬುಧವಾರ, 5 ನವೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಅವಹೇಳನಕಾರಿ ಹೇಳಿಕೆ: ಪಂಜಾಬ್‌ನ ಕಾಂಗ್ರೆಸ್‌ ಅಧ್ಯಕ್ಷ ಅಮರಿಂದರ್‌ ವಿರುದ್ಧ FIR

Caste Discrimination Case: ಕೇಂದ್ರದ ಮಾಜಿ ಸಚಿವ, ದಿವಂಗತ ಬೂಟಾ ಸಿಂಗ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಮತ್ತು ಜಾತಿ ನಿಂದನೆ ಮಾಡಿರುವ ಪ್ರಕರಣ ಸಂಬಂಧ ಪಂಜಾಬ್‌ನ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಮರಿಂದರ್‌ ಸಿಂಗ್‌ ರಾಜಾ ವಾರಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 5 ನವೆಂಬರ್ 2025, 7:44 IST
ಅವಹೇಳನಕಾರಿ ಹೇಳಿಕೆ: ಪಂಜಾಬ್‌ನ ಕಾಂಗ್ರೆಸ್‌ ಅಧ್ಯಕ್ಷ ಅಮರಿಂದರ್‌ ವಿರುದ್ಧ FIR

ಹರಿಯಾಣದಲ್ಲೂ ಮತಗಳವು; ಕಾಂಗ್ರೆಸ್ ಜಯ ಕಸಿದುಕೊಂಡ ಬಿಜೆಪಿ: ರಾಹುಲ್ ಗಾಂಧಿ ಆರೋಪ

Rahul Gandhi Allegation: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಸಿದುಕೊಳ್ಳಲು ಬಿಜೆಪಿ ಮತಗಳ ಕಳ್ಳತನ ನಡೆಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಚುನಾವಣಾ ಆಯೋಗದ ಪಾತ್ರವನ್ನು ಪ್ರಶ್ನಿಸಿದ್ದಾರೆ.
Last Updated 5 ನವೆಂಬರ್ 2025, 7:25 IST
ಹರಿಯಾಣದಲ್ಲೂ ಮತಗಳವು; ಕಾಂಗ್ರೆಸ್ ಜಯ ಕಸಿದುಕೊಂಡ ಬಿಜೆಪಿ: ರಾಹುಲ್ ಗಾಂಧಿ ಆರೋಪ

ಗುರುನಾನಕ್‌ ಜಯಂತಿ: ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

Guru Nanak Jayanti: ಸಿಖ್‌ ಧರ್ಮದ ಸ್ಥಾಪಕ ಗುರುನಾನಕ್ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.
Last Updated 5 ನವೆಂಬರ್ 2025, 7:07 IST
ಗುರುನಾನಕ್‌ ಜಯಂತಿ: ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

ಉಲಾನ್‌ಬಾತರ್‌ನಲ್ಲಿ ಸಿಲುಕಿದ್ದ 228 ಪ್ರಯಾಣಿಕರನ್ನು ದೆಹಲಿಗೆಕರೆತಂದ ಏರ್ ಇಂಡಿಯಾ

Stranded Passengers: ಮಂಗೋಲಿಯಾದ ಉಲಾನ್‌ಬಾತರ್‌ನಲ್ಲಿ ತಾಂತ್ರಿಕ ದೋಷದ ಕಾರಣದಿಂದ ಸಿಲುಕಿದ್ದ 228 ಪ್ರಯಾಣಿಕರನ್ನು ಏರ್ ಇಂಡಿಯಾದ ಡ್ರೀಮ್‌ಲೈನರ್‌ ವಿಮಾನವು ದೆಹಲಿಗೆ ಸುರಕ್ಷಿತವಾಗಿ ಕರೆತಂದಿದೆ.
Last Updated 5 ನವೆಂಬರ್ 2025, 6:53 IST
ಉಲಾನ್‌ಬಾತರ್‌ನಲ್ಲಿ ಸಿಲುಕಿದ್ದ 228 ಪ್ರಯಾಣಿಕರನ್ನು ದೆಹಲಿಗೆಕರೆತಂದ ಏರ್ ಇಂಡಿಯಾ

ದೆಹಲಿಯ ಗಾಳಿ ಗುಣಮಟ್ಟ ತುಸು ಸುಧಾರಣೆ: 'ಅತ್ಯಂತ ಕಳಪೆ'ಯಿಂದ 'ಕಳಪೆ' ಮಟ್ಟಕ್ಕೆ

Delhi Pollution Level: ರಾಷ್ಟ್ರ ರಾಜಧಾನಿಯಲ್ಲಿ ಉತ್ತಮ ಹವಾಮಾನ ಪರಿಸ್ಥಿತಿಯಿಂದಾಗಿ ಗಾಳಿಯ ಗುಣಮಟ್ಟ ತುಸು ಸುಧಾರಿಸಿದೆ. ಆದಾಗ್ಯೂ, ಗಾಳಿ ‌ಗುಣಮಟ್ಟ ಸೂಚ್ಯಂಕವು (ಎಕ್ಯೂಐ) 'ಕಳಪೆ' ಮಟ್ಟದಲ್ಲೇ ಇದೆ ಎಂದು ವರದಿಯಾಗಿದೆ.
Last Updated 5 ನವೆಂಬರ್ 2025, 6:17 IST
ದೆಹಲಿಯ ಗಾಳಿ ಗುಣಮಟ್ಟ ತುಸು ಸುಧಾರಣೆ: 'ಅತ್ಯಂತ ಕಳಪೆ'ಯಿಂದ 'ಕಳಪೆ' ಮಟ್ಟಕ್ಕೆ

ಉತ್ತರ ಪ್ರದೇಶ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ನಾಲ್ವರ ಸಾವು

Railway Deaths: ಮಿರ್ಜಾಪುರದ ಚುನಾರ್ ಜಂಕ್ಷನ್‌ನಲ್ಲಿ ಪ್ರಯಾಣಿಕರು ಹಳಿ ದಾಟುತ್ತಿರುವಾಗ ಎದುರಿನಿಂದ ಬಂದ ಹೌರಾ-ಕಲ್ಕಾ ನೇತಾಜಿ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವಿಗೀಡಾದರು.
Last Updated 5 ನವೆಂಬರ್ 2025, 6:13 IST
ಉತ್ತರ ಪ್ರದೇಶ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ನಾಲ್ವರ ಸಾವು

ಟ್ರಂಪ್ ಜೊತೆ ಮಾತನಾಡುತ್ತಿದ್ದೇನೆ ಎಂದು ಏಕೆ ಒಪ್ಪಿಕೊಳ್ಳಲ್ಲ?:ಮೋದಿಗೆ ಕಾಂಗ್ರೆಸ್

Modi Trump Call: ಶ್ವೇತಭವನದ ಹೇಳಿಕೆಯ ಪ್ರಕಾರ ಪ್ರಧಾನಿ ಮೋದಿ ಮತ್ತು ಟ್ರಂಪ್ ವ್ಯಾಪಾರ ಒಪ್ಪಂದ ಕುರಿತಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಮೋದಿ ಏಕೆ ಅದನ್ನು ನಿಷೇಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Last Updated 5 ನವೆಂಬರ್ 2025, 5:04 IST
ಟ್ರಂಪ್ ಜೊತೆ ಮಾತನಾಡುತ್ತಿದ್ದೇನೆ ಎಂದು ಏಕೆ ಒಪ್ಪಿಕೊಳ್ಳಲ್ಲ?:ಮೋದಿಗೆ ಕಾಂಗ್ರೆಸ್
ADVERTISEMENT

ಕ್ಯೂಎಸ್‌ ರ‍್ಯಾಂಕ್: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಗೆ ಸ್ಥಾನ

Top Asian Universities: ಕ್ಯೂಎಸ್‌ ಏಷ್ಯಾ ರ‍್ಯಾಂಕಿಂಗ್‌ನಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ಭಾರತದ ಏಳು ಉನ್ನತ ಶಿಕ್ಷಣ ಸಂಸ್ಥೆಗಳು 100 ಅಗ್ರ ಪಟ್ಟಿಯಲ್ಲಿ ಸ್ಥಾನ ಪಡೆದಿವೆ ಎಂದು ಪ್ರಕಟಣೆ ತಿಳಿಸಿದೆ.
Last Updated 5 ನವೆಂಬರ್ 2025, 4:48 IST
ಕ್ಯೂಎಸ್‌ ರ‍್ಯಾಂಕ್: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಗೆ ಸ್ಥಾನ

QS Asia rankings | ಯುವಜನರಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಬದ್ಧ: ಮೋದಿ

Indian Education: ಕ್ಯೂಎಸ್‌ ಏಷ್ಯಾ ವಿಶ್ವವಿದ್ಯಾಲಯಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತೀಯ ಸಂಸ್ಥೆಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಸಂತೋಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಯುವ ಜನರಿಗೆ ನಾವಿನ್ಯತೆಯುಳ್ಳ ಗುಣಮಟ್ಟದ ಶಿಕ್ಷಣ ನೀಡಲು ಬದ್ಧತೆ ವ್ಯಕ್ತಪಡಿಸಿದರು.
Last Updated 5 ನವೆಂಬರ್ 2025, 2:40 IST
QS Asia rankings | ಯುವಜನರಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಬದ್ಧ: ಮೋದಿ

Bihar Polls | ಮೊದಲು ಮತದಾನ, ನಂತರ ಉಪಹಾರ: ಮಹಿಳಾ ಕಾರ್ಯಕರ್ತರಿಗೆ ಮೋದಿ ಸೂತ್ರ

PM Modi Campaign: ಬಿಹಾರದ ಮಹಿಳಾ ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ – ‘ಮೊದಲು ಮತ ಚಲಾಯಿಸಿ, ನಂತರ ಉಪಹಾರ ಸೇವಿಸಿ’ ಎಂದು ಹೇಳಿದರು. ಹೆಚ್ಚಿನ ಮತದಾರರನ್ನು ಮತಗಟ್ಟೆಗಳಿಗೆ ಕರೆತರಲು ಸೂಚನೆ ನೀಡಿದರು.
Last Updated 5 ನವೆಂಬರ್ 2025, 1:58 IST
Bihar Polls | ಮೊದಲು ಮತದಾನ, ನಂತರ ಉಪಹಾರ: ಮಹಿಳಾ ಕಾರ್ಯಕರ್ತರಿಗೆ ಮೋದಿ ಸೂತ್ರ
ADVERTISEMENT
ADVERTISEMENT
ADVERTISEMENT