ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಎಂ.ವೈ ಪಾಟೀಲ, ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ, ವಿಧಾನ ಪರಿಷತ್ ಸದಸಸ್ಯರಾದ ಬಿ.ಜಿ ಪಾಟೀಲ, ಶಶೀಲ್ ಜಿ. ನಮೋಶಿ, ಕರ್ನಾಟಕ ನವೀಕರಿಸಬಹುದಾದ ಇಂಧನ ನಿಯಮಿತದ ಅಧ್ಯಕ್ಷ ಚಂದು ಪಾಟೀಲ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಎನ್.ಎಚ್.ಎ.ಐ ಅನುಷ್ಠಾಮ ಕಚೇರಿಯ ವ್ಯವಸ್ಥಾಪಕ ಚಾರ್ಲ್ಸ್ ಜೆ., ಇಂಜಿನೀಯರ್ ಪ್ರದೀಪ ಹಿರೇಮಠ ಸೇರಿದಂತೆ ಇನ್ನಿತರ ಅಧಿಕಾರಿಗಳು ಕಲಬುರ್ಗಿಯಿಂದ ಪಾಲ್ಗೊಂಡರು.