ತಪ್ಪಿದಲ್ಲಿ ಅಂತಹವವರಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಈಗಾಗಲೇ ಜಿಲ್ಲಾಡಳಿತಗಳಿಗೆ ಮತ್ತು ತಾಲೂಕು ಆಡಳಿತಗಳಿಗೆ ಸೂಚನೆ ನೀಡಲಾಗಿದೆ ಎನ್ನುವ ಎಚ್ಚರಿಕೆಯನ್ನು ಕೊಡಬಯಸುತ್ತೇನೆ. ಸಾರ್ವಜನಿಕರು ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರ ಸೂಚಿಸಿರುವ ಎಲ್ಲಾ ನಿಯಮಗಳನ್ನು ಪಾಲಿಸಿ ಮನೆಯಲ್ಲೇ ಇದ್ದು ಸಹಕರಿಸಬೇಕು ಎಂದು ಮತ್ತು ದಿನಾಂಕ 5.4.2020 ರಂದು ರಾತ್ರಿ 9 ಗಂಟೆಗೆ ಪ್ರಧಾನ ಮಂತ್ರಿಗಳು ಹೇಳಿರುವ ಸೂಚನೆಯನ್ನು ತಪ್ಪದೇ ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.