‘ಕಲ್ಯಾಣ ಕರ್ನಾಟಕ ಪ್ರದೇಶವನ್ನು 2030ರ ವೇಳೆಗೆ ಸಮಗ್ರ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಗುರಿ ಹಾಕಿ
ಕೊಂಡಿದ್ದು, ಇದಕ್ಕಾಗಿ ₹ 1,500
ಕೋಟಿಯಿಂದ ₹3 ಸಾವಿರ ಕೋಟಿ ಮೊತ್ತದ ವಿಶೇಷ ಅನುದಾನವನ್ನು ಐದು ವರ್ಷಗಳವರೆಗೆ ಕೊಡಬೇಕು‘ ಎಂದು ಕಳೆದ ಫೆಬ್ರುವರಿ 15ರಂದು ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು.