ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಗುಲಬರ್ಗಾ ವಿಶ್ವವಿದ್ಯಾಲಯ | ಏಕೈಕ ಅಧ್ಯಯನ ಕೇಂದ್ರದಲ್ಲೂ ಇಲ್ಲ ಸೌಕರ್ಯ

ಚಿಂಚೋಳಿಯಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆರೆಯಬೇಕು ಎನ್ನುವ ಜನರ ಬೇಡಿಕೆಗೆ ಸ್ಪಂದಿಸದ ಸರ್ಕಾರ
Published : 12 ಫೆಬ್ರುವರಿ 2025, 6:04 IST
Last Updated : 12 ಫೆಬ್ರುವರಿ 2025, 6:04 IST
ಫಾಲೋ ಮಾಡಿ
Comments
ಆಳಂದ ಪಟ್ಟಣ ಹೊರವಲಯದಲ್ಲಿರುವ ಸ್ನಾತಕೋತ್ತರ ಅಧ್ಯಯನ ಕೇಂದ್ರ
ಆಳಂದ ಪಟ್ಟಣ ಹೊರವಲಯದಲ್ಲಿರುವ ಸ್ನಾತಕೋತ್ತರ ಅಧ್ಯಯನ ಕೇಂದ್ರ
ಅನುದಾನ ಬಂದರೆ ಆಳಂದ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಸೌಲಭ್ಯ ಒದಗಿಸಲಾಗುವುದು. ಚಿಂಚೋಳಿಯಲ್ಲಿ ಅಧ್ಯಯನ ಕೇಂದ್ರ ಆರಂಭಿಸಬೇಕು ಎನ್ನುವ ಬೇಡಿಕೆಯ ವಿಷಯದಲ್ಲಿ ಯಾವುದೇ ಸಕಾರಾತ್ಮಕ ಬೆಳವಣಿಗೆಗಳಾಗಿಲ್ಲ
ಪ್ರೊ.ಗೂರು ಶ್ರೀರಾಮುಲು ಪ್ರಭಾರ ಕುಲಪತಿ ಗುವಿವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT