ದಂಡೋತಿ ಗ್ರಾಮದ ಸರ್ಕಾರಿ ಪ್ರೌಢ (ಉರ್ದು) ಶಾಲೆಯ ವಿದ್ಯಾರ್ಥಿನಿ ಅಂಜುಮ್, ಚಿತ್ತಾಪುರದ ಆದರ್ಶ ಆಂಗ್ಲ ಪ್ರೌಢ ಶಾಲೆಯ ವಿದ್ಯಾರ್ಥಿ ಚಲುವ ಸಿದ್ರಾಮ, ಭಂಕೂರ ಗ್ರಾಮದ ಅನುದಾನಿತ ಪ್ರಕಾಶ ಅಂಬೇಡ್ಕರ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಲಕ್ಷ್ಮಿ ಭರತ, ಶಹಾಬಾದಿನ ಅನುದಾನಿತ ಶಿವಯೋಗಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಲಕ್ಷ್ಮಿ ಮಹಾದೇವ ಹಾಗೂ ತೆಂಗಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮಹಾಂತಮ್ಮ ಹಾಲ್ ಟಿಕೆಟ್ ಬಾರದೆ ಪೂರಕ ಪರೀಕ್ಷೆ ಬರೆಯಲು ವಂಚಿತರಾಗಿದ್ದಾರೆ.